ಸುದ್ದಿ

ಮಂಗಳೂರು :ಧರ್ಮಸ್ಥಳ ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ಗಾಯಲುಗಳು ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದೆ .ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button