ಸುದ್ದಿ

ದಕ್ಷಿಣ ಕನ್ನಡ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ

ದಕ್ಷಿಣಕನ್ನಡ :ಲೋಕಸಭಾ ಚುನಾವಣೆ ಹಿನ್ನಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚಾರ್ಮಾಡಿ ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ ನಡೆಯಿತು , ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಲೋಕೆಶ್ವರಿ ವಿನಯಚಂದ್ರ ಗೌಡ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಸನಬ್ಬ ಚಾರ್ಮಾಡಿ ,ಜಿಲ್ಲಾ ಪಂಚಾಯತ್ ಉಸ್ತುವಾರಿ ನಮಿತಾ ಪೂಜಾರಿ ,ತಾಲೂಕು ಪಂಚಾಯತ್ ಉಸ್ತುವಾರಿ ಆಶ್ರಪ್ ನೆರಿಯ,ಮಂಡಾಜೆ ,ಕಲ್ಮಂಜ ಪಂಚಾಯತ್ ಉಸ್ತುವಾರಿ ಯಶೋಧರ ಚಾರ್ಮಾಡಿ , ಚಾರ್ಮಾಡಿ ಪಂಚಾಯತ್ ಉಸ್ತುವಾರಿ ಕೇಶವ ಪೂಜಾರಿ ನೆರಿಯ, ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ನಿತೀನ್ ಚಾರ್ಮಾಡಿ,ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ರಂಜಿತ್ ಪೂವತಿಂಗಲ್ ಮಂಗಳೂರು

Johnson J

Johnson Reporter Kodagu

Related Articles

Leave a Reply

Your email address will not be published. Required fields are marked *

Check Also
Close
Back to top button