ಕೊಡಗು:- ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮಡಿಕೇರಿ :ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಟೋಲ್ ಗೇಟ್ ಬಳಿ ಇರುವ ವಿಶ್ವಮಾನವ ಉದ್ಯಾನವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಪ್ರಭು ರೈ ಅವರು ಕುವೆಂಪು ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು ಸಮಾಜ ಸೇವಕರು ಹಾಗೂ ಮಾಜಿ ಅಹಿಂದ ಅಧ್ಯಕ್ಷರಾದ ಮುದ್ದಯ್ಯ ರವರು ಧ್ವಜಾರೋಹಣ ನೆರವೇರಿಸಿದರು ಮಾಜಿ ಪುರಸಭೆ ಉಪಾಧ್ಯಕ್ಷರಾದ ಟಿ.ಎಂ.ಅಯ್ಯಪ್ಪ ರವರು ಮಾತನಾಡಿ ಸ್ವಾತಂತ್ರ ದಿನದ ಮಹತ್ವವನ್ನು ತಿಳಿಸಿದರು ಈ ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷರಾದ ರವಿಗೌಡ . ತಾಲೂಕು ಉಪಾಧ್ಯಕ್ಷರಾದ ನಾಗೇಶ್. ಮಡಿಕೇರಿ ತಾಲೂಕು ಕಾರ್ಯದರ್ಶಿ ಅಕ್ಷಿತ್. ಮಹಿಳಾ ಅಧ್ಯಕ್ಷರಾದ ಕವಿತಾ ಪ್ರಸಾದ್ . ಕಾರ್ಮಿಕ ಘಟಕದ ಅಧ್ಯಕ್ಷರಾದ ದಿವ್ಯ. ರೂಪ. ಮಡಿಕೇರಿ ನಗರ ಅಧ್ಯಕ್ಷರಾದ ಭರತ್. ಸಮಾಜ ಸೇವಕರಾದ ಕಲೀಲ್ ಭಾಷಾ. ರಾಷ್ಟ್ರೀಯ ಅಪರಾಧ ಮಾಹಿತಿ ವಿಭಾಗ ದ ಕರ್ನಾಟಕ ಡೆಪ್ಯೂಟಿ ಡೈರೆಕ್ಟರ್ ರಾದ ಡಾ.! ಜಾನ್ಸನ್. ಫೀಲ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿ ಸಂಘದ ಅಧ್ಯಕ್ಷರಾದ ಮುನೀರ್ ಮಾಚರ್. ವೇದಿಕೆ ಸದಸ್ಯರುಗಳಾದ ಪುನೀತ್ ಜಿ. ಎನ್. ಹರ್ಷಿತ್ ಕುಮಾರ್. ಸೈಮನ್. ಹಫೀಜ್. ಎಮ್ ಎಚ್ ಹಾಗೂ ವೇದಿಕೆ ಸದಸ್ಯರುಗಳು ಇನ್ನು ಹಲವರು ಪಾಲ್ಗೊಂಡಿದ್ದರು ವೇದಿಕೆ ಯ ಅಕ್ಷಿತ್ ರವರು ನೆರೆದಿದ್ದವರನ್ನು ಸ್ವಾಗತಿಸಿದರು ನಾಗೇಶ್ ಅವರು ವಂದಿಸಿದರು.
ಜಾನ್ಸನ್ ಮಡಿಕೇರಿ